ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am