ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm