ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm