ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm