ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm