ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am