ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
ಹೃದಯದ ಆರೋಗ್ಯಕ್ಕೆ ಒಳ್ಳೆಯದು
these are the hidden medicinal benefits of onion that you must know.
29-04-24 09:08 pm
HK News Desk
Five students drowned, Mekedatu: ಮೇಕೆದಾಟು ; ಬ...
29-04-24 06:34 pm
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 09:41 pm
Mangaluru Correspondent
Thokottu Super Gold and diamonds in Mnagalore...
29-04-24 08:05 pm
Kumpala Suicide, Mangalore: ಕುಂಪಲದಲ್ಲಿ ಇಬ್ಬರು...
29-04-24 11:05 am
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm