ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
![]()
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ

ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
![]()
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
these are the hidden medicinal benefits of onion that you must know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am