ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
ಹೃದಯದ ಆರೋಗ್ಯಕ್ಕೆ ಒಳ್ಳೆಯದು
these are the hidden medicinal benefits of onion that you must know.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm