ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
![]()
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ

ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
![]()
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
these are the hidden medicinal benefits of onion that you must know.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am