ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am