ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
ಈ ಕಾರಣಗಳು ಕೂಡ ಇರಬಹುದು!
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
ಬೇರು ಸಹಿತ ಇರುವ ತರಕಾರಿಗಳು
ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು
ವಿಟಮಿನ್ ಸಿ ಹೆಚ್ಚಿರುವ ಆಹಾರಗಳು
try these natural ways to boost up your hemoglobin.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 12:51 pm
Mangalore Correspondent
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm