ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
ಈ ಕಾರಣಗಳು ಕೂಡ ಇರಬಹುದು!
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
ಬೇರು ಸಹಿತ ಇರುವ ತರಕಾರಿಗಳು
ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು
ವಿಟಮಿನ್ ಸಿ ಹೆಚ್ಚಿರುವ ಆಹಾರಗಳು
try these natural ways to boost up your hemoglobin.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm