ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
ಈ ಕಾರಣಗಳು ಕೂಡ ಇರಬಹುದು!
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
ಬೇರು ಸಹಿತ ಇರುವ ತರಕಾರಿಗಳು
ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು
ವಿಟಮಿನ್ ಸಿ ಹೆಚ್ಚಿರುವ ಆಹಾರಗಳು
try these natural ways to boost up your hemoglobin.
29-04-24 11:33 am
HK News Desk
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm