ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm