ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm