ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am