ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ
ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ
ನೆನೆಸಿಟ್ಟ ಒಣದ್ರಾಕ್ಷಿ
ಒಣಖರ್ಜೂರ
daily eat these soaked dry fruits to reduce bad cholesterol in your body.
29-04-24 02:11 pm
Bangalore Correspondent
BJP MP Sreenivasa Prasad passes away: ಚಾಮರಾಜನ...
29-04-24 11:33 am
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm