ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm