ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am