ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ
ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ
ನೆನೆಸಿಟ್ಟ ಒಣದ್ರಾಕ್ಷಿ
ಒಣಖರ್ಜೂರ
daily eat these soaked dry fruits to reduce bad cholesterol in your body.
01-09-25 06:59 pm
Bangalore Correspondent
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 05:05 pm
Mangalore Correspondent
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
01-09-25 03:07 pm
Udupi Correspondent
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm