ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm