ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ
ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ
ನೆನೆಸಿಟ್ಟ ಒಣದ್ರಾಕ್ಷಿ
ಒಣಖರ್ಜೂರ
daily eat these soaked dry fruits to reduce bad cholesterol in your body.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm