ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm