ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm