ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm