ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm