ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm