ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am