ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm