ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am