ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm