ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...
ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?
ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ
Is it safe to eat curd in monsoon season these things you must know.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm