ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 07:03 pm
Mangaluru Staff
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
18-11-25 11:18 am
Bangalore Correspondent
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm