ಬ್ರೇಕಿಂಗ್ ನ್ಯೂಸ್
30-06-23 07:32 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಸೀಸನಲ್ ಹಣ್ಣಾಗಿದೆ. ಆದ್ದರಿಂದ ಇದರಲ್ಲಿ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಅಪಾರವಾಗಿದೆ. ಜನರು ಇಷ್ಟಪಟ್ಟು ಸೀತಾಫಲ ಹಣ್ಣನ್ನು ತಿನ್ನುತ್ತಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಬೀಜವನ್ನು ಹೊರತುಪಡಿಸಿದರೆ ಇದರ ತಿರುಳು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಬಾಯಲ್ಲಿ ಹಾಗೆ ನುಣುಚಿಕೊಂಡು ಗಂಟಲು ಸೇರುತ್ತದೆ.
ಅಧ್ಯಯನಗಳು ಕೂಡ ಸೀತಾಫಲ ಹಣ್ಣಿನ ಮೇಲೆ ಪ್ರಯೋಗಗಳನ್ನು ನಡೆಸಿದ್ದು, ವಿವಿಧ ಉಪಯುಕ್ತ ಅಂಶಗಳನ್ನು ಹೊರಹಾಕಿವೆ. ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣ ಎಂದು ತಿಳಿಸಿವೆ. ಇದೇ ತರಹ ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳನ್ನು ಈ ಲೇಖನ ದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಗರ್ಭಿಣಿ ಮಹಿಳೆಯರಿಗೆ

ಆಂಟಿ ಆಕ್ಸಿಡೆಂಟ್ ಹೆಚ್ಚಾಗಿದೆ

ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತದೆ
![]()
ಸೀತಾಫಲ ಹಣ್ಣು ತನ್ನಲ್ಲಿ ವಿಟಮಿನ್ ಬಿ ಅಂಶವನ್ನು ಹೆಚ್ಚಾಗಿ ಒಳಗೊಂಡಿದ್ದು, ಡೋಪಮೈನ್ ಉತ್ಪತ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದು ಮಾನಸಿಕ ಒತ್ತಡ, ಮಾನಸಿಕ ಆತಂಕ, ಮಾನಸಿಕ ಖಿನ್ನತೆ ಮತ್ತು ಇತ್ಯಾದಿ ಸಮಸ್ಯೆಗಳನ್ನು ದೂರ ಮಾಡುವಲ್ಲಿ ನೆರವಾಗುತ್ತದೆ.
ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳಿವೆ
![]()
ಸಂಶೋಧನೆ ಹೇಳುವಂತೆ ಸೀತಾಫಲ ಹಣ್ಣಿನಲ್ಲಿ ಕ್ಯಾನ್ಸರ್ ವಿರೋಧಿ ಲಕ್ಷಣಗಳು ಕಂಡುಬರುತ್ತವೆ. ಅಂದರೆ ಇದರಲ್ಲಿ catechin, epicatechin ಮತ್ತು epigallocatechin ಇರಲಿದ್ದು ಕ್ಯಾನ್ಸರ್ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ. ಆದರೆ ಕ್ಯಾನ್ಸರ್ ಸಂಪೂರ್ಣವಾಗಿ ನಿವಾರಣೆ ಆಗುವ ವಿಷಯ ದಲ್ಲಿ ಸೀತಾಫಲ ಹಣ್ಣಿನ ಪಾತ್ರ ಹೇಗಿದೆ ಎಂಬುದರ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಯಬೇಕಾದ ಅವಶ್ಯಕತೆ ಇದೆ.
ಜೀರ್ಣಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ

ಸಂಧಿವಾತದಂತಹ ಸಮಸ್ಯೆಗೆ ಒಳ್ಳೆಯದು
![]()
ಸೀತಾಫಲ ಹಣ್ಣಿನಲ್ಲಿ ಕಂಡು ಬರುವ ಎಲೆಕ್ಟ್ರೋಲೈಟ್ ಅಂಶಗಳು, ಮನುಷ್ಯನ ಕೀಲುಗಳ ಭಾಗದಲ್ಲಿ ಸೇರಿಕೊಂಡಿರುವ ಅಧಿಕ ಪ್ರಮಾಣದ ನೀರಿನಾಂಶವನ್ನು ಸಮತೋಲನ ಕಾಯ್ದು ಕೊಳ್ಳುವಂತೆ ಮಾಡುವುದು ಮಾತ್ರವಲ್ಲದೆ, ಮೂಳೆಗಳಲ್ಲಿ ಕಂಡುಬರುವ ಉರಿಯೂತದಂತಹ ಸಮಸ್ಯೆಯನ್ನು ದೂರ ಮಾಡಲು ಸಹಾಯ ಮಾಡಿ ಸಂಧಿವಾತದಂತಹ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.
ಮಧುಮೇಹ ಕಾಯಿಲೆ ಇದ್ದವರು

Do you know these health benefits of custard apple.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm