ಬ್ರೇಕಿಂಗ್ ನ್ಯೂಸ್
30-06-23 07:32 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಸೀಸನಲ್ ಹಣ್ಣಾಗಿದೆ. ಆದ್ದರಿಂದ ಇದರಲ್ಲಿ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಅಪಾರವಾಗಿದೆ. ಜನರು ಇಷ್ಟಪಟ್ಟು ಸೀತಾಫಲ ಹಣ್ಣನ್ನು ತಿನ್ನುತ್ತಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಬೀಜವನ್ನು ಹೊರತುಪಡಿಸಿದರೆ ಇದರ ತಿರುಳು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಬಾಯಲ್ಲಿ ಹಾಗೆ ನುಣುಚಿಕೊಂಡು ಗಂಟಲು ಸೇರುತ್ತದೆ.
ಅಧ್ಯಯನಗಳು ಕೂಡ ಸೀತಾಫಲ ಹಣ್ಣಿನ ಮೇಲೆ ಪ್ರಯೋಗಗಳನ್ನು ನಡೆಸಿದ್ದು, ವಿವಿಧ ಉಪಯುಕ್ತ ಅಂಶಗಳನ್ನು ಹೊರಹಾಕಿವೆ. ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣ ಎಂದು ತಿಳಿಸಿವೆ. ಇದೇ ತರಹ ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳನ್ನು ಈ ಲೇಖನ ದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಗರ್ಭಿಣಿ ಮಹಿಳೆಯರಿಗೆ
ಆಂಟಿ ಆಕ್ಸಿಡೆಂಟ್ ಹೆಚ್ಚಾಗಿದೆ
ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತದೆ
ಸೀತಾಫಲ ಹಣ್ಣು ತನ್ನಲ್ಲಿ ವಿಟಮಿನ್ ಬಿ ಅಂಶವನ್ನು ಹೆಚ್ಚಾಗಿ ಒಳಗೊಂಡಿದ್ದು, ಡೋಪಮೈನ್ ಉತ್ಪತ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದು ಮಾನಸಿಕ ಒತ್ತಡ, ಮಾನಸಿಕ ಆತಂಕ, ಮಾನಸಿಕ ಖಿನ್ನತೆ ಮತ್ತು ಇತ್ಯಾದಿ ಸಮಸ್ಯೆಗಳನ್ನು ದೂರ ಮಾಡುವಲ್ಲಿ ನೆರವಾಗುತ್ತದೆ.
ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳಿವೆ
ಸಂಶೋಧನೆ ಹೇಳುವಂತೆ ಸೀತಾಫಲ ಹಣ್ಣಿನಲ್ಲಿ ಕ್ಯಾನ್ಸರ್ ವಿರೋಧಿ ಲಕ್ಷಣಗಳು ಕಂಡುಬರುತ್ತವೆ. ಅಂದರೆ ಇದರಲ್ಲಿ catechin, epicatechin ಮತ್ತು epigallocatechin ಇರಲಿದ್ದು ಕ್ಯಾನ್ಸರ್ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ. ಆದರೆ ಕ್ಯಾನ್ಸರ್ ಸಂಪೂರ್ಣವಾಗಿ ನಿವಾರಣೆ ಆಗುವ ವಿಷಯ ದಲ್ಲಿ ಸೀತಾಫಲ ಹಣ್ಣಿನ ಪಾತ್ರ ಹೇಗಿದೆ ಎಂಬುದರ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಯಬೇಕಾದ ಅವಶ್ಯಕತೆ ಇದೆ.
ಜೀರ್ಣಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ
ಸಂಧಿವಾತದಂತಹ ಸಮಸ್ಯೆಗೆ ಒಳ್ಳೆಯದು
ಸೀತಾಫಲ ಹಣ್ಣಿನಲ್ಲಿ ಕಂಡು ಬರುವ ಎಲೆಕ್ಟ್ರೋಲೈಟ್ ಅಂಶಗಳು, ಮನುಷ್ಯನ ಕೀಲುಗಳ ಭಾಗದಲ್ಲಿ ಸೇರಿಕೊಂಡಿರುವ ಅಧಿಕ ಪ್ರಮಾಣದ ನೀರಿನಾಂಶವನ್ನು ಸಮತೋಲನ ಕಾಯ್ದು ಕೊಳ್ಳುವಂತೆ ಮಾಡುವುದು ಮಾತ್ರವಲ್ಲದೆ, ಮೂಳೆಗಳಲ್ಲಿ ಕಂಡುಬರುವ ಉರಿಯೂತದಂತಹ ಸಮಸ್ಯೆಯನ್ನು ದೂರ ಮಾಡಲು ಸಹಾಯ ಮಾಡಿ ಸಂಧಿವಾತದಂತಹ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.
ಮಧುಮೇಹ ಕಾಯಿಲೆ ಇದ್ದವರು
Do you know these health benefits of custard apple.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm