ಬ್ರೇಕಿಂಗ್ ನ್ಯೂಸ್
01-07-23 06:57 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷ ಪೂರ್ತಿ ಸಿಗುವ ಹಣ್ಣು ಎಂದರೆ ಪರಂಗಿ ಹಣ್ಣು ಎಂದು ಹೇಳಬಹುದು. ಕೇವಲ ಮಾರು ಕಟ್ಟೆಯಲ್ಲಿ ಮಾತ್ರವಲ್ಲದೆ ನಾವೇ ಸ್ವತಹ ಇದನ್ನು ಮನೆಯ ಬಳಿ ಬೆಳೆಯಬಹುದು. ಭೂಮಿಯ ಫಲವತ್ತತೆಯ ಆಧಾರದ ಮೇಲೆ ಪರಂಗಿ ಹಣ್ಣಿನ ರುಚಿ ನಿಂತಿರುತ್ತದೆ. ಈಗ ವಿಷಯ ಎಂದರೆ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವುದರಿಂದ ಲಾಭಾ ಜಾಸ್ತಿ ಎಂದು.
ಬಿಪಿ, ಶುಗರ್ ಇರುವವರು ಇದರ ಸೇವನೆ ಮಾಡಬಹುದು. ಪರಂಗಿ ಹಣ್ಣಿನ ಜ್ಯೂಸ್ ಕುಡಿಯಬಹುದು. ಪರಂಗಿ ಹಣ್ಣಿನ ಆರೋಗ್ಯಕರ ಲಾಭಗಳನ್ನು ನಿಮ್ಮದಾಗಿಸಿಕೊಳ್ಳಲು ನೀವು ಸಹ ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವ ಮುಂಚೆ ಇದನ್ನು ಸೇವಿಸಿ. ನಿಮ್ಮ ಆರೋಗ್ಯದ ಜೊತೆಗೆ ನಿಮ್ಮ ಸೌಂದರ್ಯ ಕೂಡ ಹೆಚ್ಚುತ್ತದೆ ಎಂದು ಹೇಳುತ್ತಾರೆ. ಪರಂಗಿ ಹಣ್ಣಿನ ಆರೋಗ್ಯಕರ ಗುಣಗಳನ್ನು ವಿಶ್ಲೇಷಿಸುವುದಾದರೆ...
ಜೀರ್ಣ ಶಕ್ತಿ ಹೆಚ್ಚಿಸುತ್ತದೆ
![]()
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಪರಂಗಿ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ಬೆಳಗಿನ ಸಮಯದಲ್ಲಿ ಇಂತಹ ಆಹಾರಗಳನ್ನು ಹೆಚ್ಚಾಗಿ ಸೇವಿಸಿ.
ಶುಗರ್ ಇರುವವರಿಗೆ ಒಳ್ಳೆಯದು

ಉರಿಯುತ ನಿಯಂತ್ರಣ ಮಾಡುತ್ತದೆ
ತ್ವಚೆಯ ಸೌಂದರ್ಯ ವೃದ್ಧಿಸುತ್ತದೆ
![]()
ತೂಕ ನಿಯಂತ್ರಣ ಮಾಡುತ್ತದೆ

ಇದಕ್ಕೆ ಕಾರಣ ಪಪ್ಪಾಯ ಹಣ್ಣಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುವುದು. ಹೀಗಾಗಿ ಇದು ಖಾಲಿ ಹೊಟ್ಟೆಯಲ್ಲಿ ನಿಮ್ಮ ದೇಹ ಸೇರಿದರೆ ನಿಮ್ಮ ಹೊಟ್ಟೆ ಹಸಿವು ನಿಯಂತ್ರಣವಾಗುತ್ತದೆ ಮತ್ತು ನಿಮಗೆ ಇಡೀ ದಿನ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ. ಪ್ರೋಟಿನ್ ಮತ್ತು ಇನ್ನಿತರ ಪೌಷ್ಟಿಕಾಂಶಗಳು ನಿಮ್ಮ ಆಹಾರ ಪದ್ಧತಿಯಲ್ಲಿ ಸಮತೋಲನವಾಗಿರುವಂತೆ ನೋಡಿಕೊಳ್ಳಿ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಪರಂಗಿ ಹಣ್ಣಿನಲ್ಲಿ ಪೊಟ್ಯಾಶಿಯಂ, ನಾರಿನ ಅಂಶ ಮತ್ತು ಆಂಟಿ ಆಕ್ಸಿಡೆಂಡ್ ಅಂಶಗಳ ಪ್ರಮಾಣ ಹೇರಳವಾಗಿ ಕಂಡುಬರುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ಸೇವಿಸುವು ದರಿಂದ ಹೃದಯದ ಸಮಸ್ಯೆ, ಹೆಚ್ಚಿನ ಕೊಲೆಸ್ಟ್ರಾಲ್ ತೊಂದರೆ ಮತ್ತು ಪಾರ್ಶ್ವವಾಯು ತರಹದ ಲಕ್ಷಣಗಳು ದೂರವಾಗುತ್ತವೆ.
Benefits will be more and more if you eat papaya in empty stomach.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am