ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am