ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm