ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು
ಬದನೆಕಾಯಿ
ದಪ್ಪ ಮೆಣಸಿನಕಾಯಿ
ಹೂಕೋಸು
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು
ಹಾಗಲಕಾಯಿ
ಬೀಟ್ರೂಟ್
ಸೌತೆಕಾಯಿ
ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm