ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am