ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm