ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am