ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm