ಬ್ರೇಕಿಂಗ್ ನ್ಯೂಸ್
 
            
                        03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
 
            ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು

ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
 
            
            
            monsoon diet vegetables to eat and avoid during rainy season.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm