ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am