ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm