ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am