ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು
ಪಿಸ್ತಾ
ವಾಲ್ ನಟ್ಸ್ ಅಥವಾ ಅಕ್ರೋಟ್
ಒಣದ್ರಾಕ್ಷಿ
ಕೊನೆಯ ಮಾತು
ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm