ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm